ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಸವಕಳಿಗೊಂಡಿದ್ದು ರಸ್ತೆಯಲ್ಲಿ 10 ಅಡಿಗಳಿಗಿಂತ ಅಧಿಕ ಉದ್ದಕ್ಕೆ ಹಾಗೂ ಎರಡು ಅಡಿಯಷ್ಟು ಅಗಲ ಪ್ರದೇಶದಲ್ಲಿ ಕುಸಿದಿದೆ ಇದರಿಂದ ಅಷ್ಟು ಸ್ಥಳದ ಕಾಂಕ್ರೀಟ್ ಗೆ ಬುಡ ಭಾಗದಲ್ಲಿ ಆಧಾರ ಇಲ್ಲದಂತಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಸುರಿವಾಗ ಈ ರಸ್ತೆಯ ಭಾಗ ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ ಇದೆ ಪ್ರಸ್ತುತ ಘನವಾಹನಗಳು ಸಂಚರಿಸಿದರು ರಸ್ತೆ ಕುಸಿಯಬಹುದು. ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಲು ಜಾಗವಿಲ್ಲದ ಕಾರಣ ಇಲ್ಲಿ ಮಳೆ ನೀರು ರಸ್ತೆ ಮೂಲಕವೇ ಹರಿದು ಕುಸಿತ ಉಂಟಾದ ಜಾಗದ ಮೂಲಕವೇ ನೀರು ಮುಂದುವರಿಯುತ್ತದೆ. ಇದು ಹೆಚ್ಚಿನ ಮಣ್ಣಿನ ಸವಕಳಿಗೆ ಕಾರಣವಾಗುತ್ತಿದೆ.

Related posts

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya
error: Content is protected !!