25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಸವಕಳಿಗೊಂಡಿದ್ದು ರಸ್ತೆಯಲ್ಲಿ 10 ಅಡಿಗಳಿಗಿಂತ ಅಧಿಕ ಉದ್ದಕ್ಕೆ ಹಾಗೂ ಎರಡು ಅಡಿಯಷ್ಟು ಅಗಲ ಪ್ರದೇಶದಲ್ಲಿ ಕುಸಿದಿದೆ ಇದರಿಂದ ಅಷ್ಟು ಸ್ಥಳದ ಕಾಂಕ್ರೀಟ್ ಗೆ ಬುಡ ಭಾಗದಲ್ಲಿ ಆಧಾರ ಇಲ್ಲದಂತಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಸುರಿವಾಗ ಈ ರಸ್ತೆಯ ಭಾಗ ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ ಇದೆ ಪ್ರಸ್ತುತ ಘನವಾಹನಗಳು ಸಂಚರಿಸಿದರು ರಸ್ತೆ ಕುಸಿಯಬಹುದು. ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಲು ಜಾಗವಿಲ್ಲದ ಕಾರಣ ಇಲ್ಲಿ ಮಳೆ ನೀರು ರಸ್ತೆ ಮೂಲಕವೇ ಹರಿದು ಕುಸಿತ ಉಂಟಾದ ಜಾಗದ ಮೂಲಕವೇ ನೀರು ಮುಂದುವರಿಯುತ್ತದೆ. ಇದು ಹೆಚ್ಚಿನ ಮಣ್ಣಿನ ಸವಕಳಿಗೆ ಕಾರಣವಾಗುತ್ತಿದೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya
error: Content is protected !!