25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

ಬೆಳ್ತಂಗಡಿ ತಾಲೂಕಿನ ಶಿಶಿಲ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶ. ಇಲ್ಲಿರುವ ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದಾಳೆ, ಸಾವಿರಾರು ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದ್ದಾಳೆ.
ಕಪಿಲಾ ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯ ಇದೆ. ಇಲ್ಲಿಯ ಜಲದಿಂದಲೆ ದೇವರಿಗೆ ‌ನಿತ್ಯ ಅಭಿಷೇಕ ನಡೆಯುತ್ತಿದೆ. ಸಾವಿರಾರು ಭಕ್ತರು ಈ ನೀರನ್ನು ತೀರ್ಥವೆಂದು ಕುಡಿಯುತ್ತಿದ್ದಾರೆ.

ಅಲ್ಲದೆ ಶಿಶಿಲ ಪಕ್ಕದ ಗ್ರಾಮದ ಗ್ರಾಮಸ್ಥರು ಈ ನದಿಯನೆ ಅವಲಂಬಿಸಿರುತ್ತಾರೆ. (ಕುಡಿಯಲು ಉಪಯೋಗಿಸುತ್ತಾರೆ) ಈ ನೀರು ಕೃಷಿ, ಕುಡಿಯಲು ನಿತ್ಯ ಬಳಸುತ್ತಿದ್ದಾರೆ.

ಇಂತಹ ಪ್ರದೇಶದಲ್ಲಿ ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಇದರಿಂದ ಸುತ್ತ ಮುತ್ತಲಿನ‌ ಪ್ರದೇಶದಲ್ಲಿ ದುರ್ಗಂಧದ ವಾಸನೆ ಹೊರಹೊಮ್ಮಿ ವಾತಾವರಣ ಹಾಳಾಗುತ್ತಿದೆ.

ಆದುದರಿಂದ ಸಂಭವಿಸಿದ ಅಧಿಕಾರಿಗಳು, ಗ್ರಾಮ ಪಂಚಾಯತ್ , ತಾಲೂಕು ಆಡಳಿತ ಕೂಡಲೆ ಮದ್ಯ ಪ್ರವೇಶಿಸಿ ಅಂತಹ ವ್ಯಕ್ತಿಗಳ ಸೂಕ್ತ‌ ಕಾನೂನು ಕ್ರಮ ಜರಗಿಸುವಂತೆ ಶಿಶಿಲದ ಪ್ರಜ್ನಾವಂತ ಪರಿಸರ ಪ್ರೇಮಿಗಳು ನಾಗರಿಕರು ಒತ್ತಾಯಿಸಿದ್ದಾರೆ.

Related posts

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya
error: Content is protected !!