24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತಣ್ಣೀರುಪಂತ: ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜೂ.12ರಂದು ನಡೆಯಿತು. ದೇವಸ್ಥಾನದ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಸ್ವಚ್ಛತೆ ಮಾಡಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರಭಾಕರ್ ಪೋಸಂದೋಡಿ, ತಣ್ಣೀರುಪಂತ ವಲಯದ ಸೇವಾಪ್ರತಿನಿಧಿ ಕಲಾವತಿ, ಲೋಲಾಕ್ಷಿ, ಹಾಗೂ ಸ್ವಸಹಾಯ ಸಂಘದ ಸದಸ್ಯರು, ಸಂಯೋಜಕಿ ಶೋಭಾ, ಸ್ವಯಂಸೇವಕ ಎಂ. ಪ್ರಶಾಂತ ಇವರುಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya
error: Content is protected !!