37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತಣ್ಣೀರುಪಂತ: ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜೂ.12ರಂದು ನಡೆಯಿತು. ದೇವಸ್ಥಾನದ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಸ್ವಚ್ಛತೆ ಮಾಡಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರಭಾಕರ್ ಪೋಸಂದೋಡಿ, ತಣ್ಣೀರುಪಂತ ವಲಯದ ಸೇವಾಪ್ರತಿನಿಧಿ ಕಲಾವತಿ, ಲೋಲಾಕ್ಷಿ, ಹಾಗೂ ಸ್ವಸಹಾಯ ಸಂಘದ ಸದಸ್ಯರು, ಸಂಯೋಜಕಿ ಶೋಭಾ, ಸ್ವಯಂಸೇವಕ ಎಂ. ಪ್ರಶಾಂತ ಇವರುಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!