24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು.

ಸತತ 10ನೇ ಬಾರಿ ಎಸ್ ಎಸ್ ಎಲ್ ಸಿ ಹಾಗೂ 2ನೇ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಈ ಸಾಧನೆಯನ್ನು ಅಭಿನಂದಿಸುವ ಸಲುವಾಗಿ ಸಂಸ್ಥೆಗೆ ಆಗಮಿಸಿದರು.

100% ಫಲಿತಾಂಶ ಬರುವಲ್ಲಿ ಶ್ರಮ ವಹಿಸಿದ ವಿದ್ಯಾರ್ಥಿಗಳನ್ನು, ಶಾಲಾಮುಖ್ಯ ಶಿಕ್ಷಕಿ- ಶಿಕ್ಷಕರನ್ನು ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ಅಭಿನಂದಿಸಿದರು ಈ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿರುವ ಶಿಸ್ತು, ನಡವಳಿಕೆ, ಹಾಗೂ ಸಂಸ್ಥೆಯಲ್ಲಿ ಸಿಗುವ ಸಂಸ್ಕಾರಯುತ ಶಿಕ್ಷಣವನ್ನು ಶ್ಲಾಘಿಸಿದರು.

ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್, ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya
error: Content is protected !!