ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಕಾರ್ಯಕ್ರಮವನ್ನು ಜಿಲ್ಲಾ ಉಪ ನೋಂದಣಿಧಿಕಾರಿ ನೂರ್ ಪಾಷಾ ರವರು ಜೂ.16ರಂದು ತಾಲೂಕು ಆಡಳಿತ ಸೌಧದ ಉಪನೋಂದಣಿ ಕಛೇರಿಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನೋಂದಣಿಧಿಕಾರಿ ನಾಗರಜ್, ಸಿಬ್ಬಂದಿ ವರ್ಗದವರು, ಉದ್ಯಮಿ ಸಂತೋಷ್ ಕುಮಾರ್ ಜೈನ್, ಹನೀಫ್ ಉಪಸ್ಥಿತರಿದ್ದರು.

Leave a Comment

error: Content is protected !!