July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಕಾರ್ಯಕ್ರಮವನ್ನು ಜಿಲ್ಲಾ ಉಪ ನೋಂದಣಿಧಿಕಾರಿ ನೂರ್ ಪಾಷಾ ರವರು ಜೂ.16ರಂದು ತಾಲೂಕು ಆಡಳಿತ ಸೌಧದ ಉಪನೋಂದಣಿ ಕಛೇರಿಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನೋಂದಣಿಧಿಕಾರಿ ನಾಗರಜ್, ಸಿಬ್ಬಂದಿ ವರ್ಗದವರು, ಉದ್ಯಮಿ ಸಂತೋಷ್ ಕುಮಾರ್ ಜೈನ್, ಹನೀಫ್ ಉಪಸ್ಥಿತರಿದ್ದರು.

Related posts

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!