25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಜೆಸಿ ಬಂದುಗಳಿಗೆ ಕುಟುಂಬೋತ್ಸವ ಕಾರ್ಯಕ್ರಮ ನಡೆಯಿತು.

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಸಭೆ ಮತ್ತು ಪಾಲ್ಗೊಂಡ ಜೆಸಿ ಸದಸ್ಯರಿಗೆ ಮತ್ತು ಜೂನಿಯರ್ ಜೆಸಿ ಸದಸ್ಯರಿಗೆ ಗೌರವಿಸಲಾಯಿತು.

ಘಟಕದ ಪೂರ್ವಧ್ಯಕ್ಷರುಗಳು ಮತ್ತು ಸದಸ್ಯರುಗಳು ಘಟಕದ ಈ ವರೆಗಿನ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ವೇದಿಕೆಯಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಸಮ್ಮೇಳನ ಸಂಯೋಜಕರಾದ ಶೈಲೇಶ್, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರ್ದೇಶಕ ಚಂದ್ರಹಾಸ್ ಬಳಂಜ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಅನುದೀಪ್ ಜೈನ್ ಜೆಸಿವಾಣಿ ವಾಚಿಸಿದರು, ಕಾರ್ಯದರ್ಶಿ ಸುಧೀರ್ ಕೆ. ಎನ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya
error: Content is protected !!