22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಜೆಸಿ ಬಂದುಗಳಿಗೆ ಕುಟುಂಬೋತ್ಸವ ಕಾರ್ಯಕ್ರಮ ನಡೆಯಿತು.

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಸಭೆ ಮತ್ತು ಪಾಲ್ಗೊಂಡ ಜೆಸಿ ಸದಸ್ಯರಿಗೆ ಮತ್ತು ಜೂನಿಯರ್ ಜೆಸಿ ಸದಸ್ಯರಿಗೆ ಗೌರವಿಸಲಾಯಿತು.

ಘಟಕದ ಪೂರ್ವಧ್ಯಕ್ಷರುಗಳು ಮತ್ತು ಸದಸ್ಯರುಗಳು ಘಟಕದ ಈ ವರೆಗಿನ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ವೇದಿಕೆಯಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಸಮ್ಮೇಳನ ಸಂಯೋಜಕರಾದ ಶೈಲೇಶ್, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರ್ದೇಶಕ ಚಂದ್ರಹಾಸ್ ಬಳಂಜ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಅನುದೀಪ್ ಜೈನ್ ಜೆಸಿವಾಣಿ ವಾಚಿಸಿದರು, ಕಾರ್ಯದರ್ಶಿ ಸುಧೀರ್ ಕೆ. ಎನ್ ಧನ್ಯವಾದವಿತ್ತರು.

Related posts

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya
error: Content is protected !!