March 7, 2026
ನಿಧನ

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

ಬೆಳ್ತಂಗಡಿ: ಮುಂಡೂರು ನಿವಾಸಿ, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಸೋಮ (71ವ) ಇವರು ಜೂ.15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೆ.ಸ್ಥಾಪಿತ )ಇದರ ಮಾಜಿ ತಾಲೂಕು ಸಂಚಾಲಕರಾಗಿ, ದಲಿತ ಚಳುವಳಿಯ ನೇತಾರಾಗಿ ಸೇವೆ ಸಲ್ಲಿಸಿದರು.
ಮೃತರು ಪತ್ನಿ, ಪುತ್ರರು, ಪುತ್ರಿಯರು ಬಂಧು, ವಗ೯ದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಮುಂಡೂರಿನ ಕೋಟಿಕಟ್ಟೆ ಮನೆಯಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ಸ್ಥರು ತಿಳಿಸಿದ್ದಾರೆ.

Related posts

ನಡ ಮಲೆಕೋಡಿ ನಿವಾಸಿ ಬಾಬು ಆಚಾರ್ಯ ನಿಧನ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಹೊಸಂಗಡಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya
error: Content is protected !!