July 23, 2026
ನಿಧನ

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

ಬೆಳ್ತಂಗಡಿ: ಮುಂಡೂರು ನಿವಾಸಿ, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಸೋಮ (71ವ) ಇವರು ಜೂ.15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೆ.ಸ್ಥಾಪಿತ )ಇದರ ಮಾಜಿ ತಾಲೂಕು ಸಂಚಾಲಕರಾಗಿ, ದಲಿತ ಚಳುವಳಿಯ ನೇತಾರಾಗಿ ಸೇವೆ ಸಲ್ಲಿಸಿದರು.
ಮೃತರು ಪತ್ನಿ, ಪುತ್ರರು, ಪುತ್ರಿಯರು ಬಂಧು, ವಗ೯ದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಮುಂಡೂರಿನ ಕೋಟಿಕಟ್ಟೆ ಮನೆಯಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ಸ್ಥರು ತಿಳಿಸಿದ್ದಾರೆ.

Related posts

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya
error: Content is protected !!