25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

ಬೆಳ್ತಂಗಡಿ: ಮುಂಡೂರು ನಿವಾಸಿ, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಸೋಮ (71ವ) ಇವರು ಜೂ.15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೆ.ಸ್ಥಾಪಿತ )ಇದರ ಮಾಜಿ ತಾಲೂಕು ಸಂಚಾಲಕರಾಗಿ, ದಲಿತ ಚಳುವಳಿಯ ನೇತಾರಾಗಿ ಸೇವೆ ಸಲ್ಲಿಸಿದರು.
ಮೃತರು ಪತ್ನಿ, ಪುತ್ರರು, ಪುತ್ರಿಯರು ಬಂಧು, ವಗ೯ದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಮುಂಡೂರಿನ ಕೋಟಿಕಟ್ಟೆ ಮನೆಯಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ಸ್ಥರು ತಿಳಿಸಿದ್ದಾರೆ.

Related posts

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

Suddi Udaya
error: Content is protected !!