25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

ಬೆಳ್ತಂಗಡಿ: ಮುಂಡೂರು ನಿವಾಸಿ, ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಸೋಮ (71ವ) ಇವರು ಜೂ.15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೆ.ಸ್ಥಾಪಿತ )ಇದರ ಮಾಜಿ ತಾಲೂಕು ಸಂಚಾಲಕರಾಗಿ, ದಲಿತ ಚಳುವಳಿಯ ನೇತಾರಾಗಿ ಸೇವೆ ಸಲ್ಲಿಸಿದರು.
ಮೃತರು ಪತ್ನಿ, ಪುತ್ರರು, ಪುತ್ರಿಯರು ಬಂಧು, ವಗ೯ದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಮುಂಡೂರಿನ ಕೋಟಿಕಟ್ಟೆ ಮನೆಯಲ್ಲಿ ಇಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ಸ್ಥರು ತಿಳಿಸಿದ್ದಾರೆ.

Related posts

ಇಂದ ಬೆಟ್ಟು ಗ್ರಾಮದ ಕೆರೆ ಕೋಡಿ ನಿವಾಸಿ ಶ್ರೀಮತಿ ಲಲಿತ ನಿಧನ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya
error: Content is protected !!