September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ.

“ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ನಿರ್ಧಾರಿಸಲಾಗಿದೆ.
ಸಂಪುಟದ ೀ ತೀರ್ಮಾನ ಆಧರಿಸಿ ಸುತ್ತೋಲೆ ಹೊರಡಿಸಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಸರಕಾರಿ ಮತ್ತು ಅರೆ ಸರಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆಯ ಫೋಟೊ ಹಾಕುವುದನ್ನೂ ಕಡ್ಡಾಯ ಮಾಡಲಾಗಿದೆ.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya
error: Content is protected !!