22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ.

“ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ನಿರ್ಧಾರಿಸಲಾಗಿದೆ.
ಸಂಪುಟದ ೀ ತೀರ್ಮಾನ ಆಧರಿಸಿ ಸುತ್ತೋಲೆ ಹೊರಡಿಸಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಸರಕಾರಿ ಮತ್ತು ಅರೆ ಸರಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆಯ ಫೋಟೊ ಹಾಕುವುದನ್ನೂ ಕಡ್ಡಾಯ ಮಾಡಲಾಗಿದೆ.

Related posts

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
error: Content is protected !!