25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ.

“ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ನಿರ್ಧಾರಿಸಲಾಗಿದೆ.
ಸಂಪುಟದ ೀ ತೀರ್ಮಾನ ಆಧರಿಸಿ ಸುತ್ತೋಲೆ ಹೊರಡಿಸಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಸರಕಾರಿ ಮತ್ತು ಅರೆ ಸರಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆಯ ಫೋಟೊ ಹಾಕುವುದನ್ನೂ ಕಡ್ಡಾಯ ಮಾಡಲಾಗಿದೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!