23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ ಶ್ರೀ ಧ.ಮ.ಕಲಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್ ಇವರ ಅಧ್ಯಕ್ಷತೆಯಲ್ಲಿ ಜೂ.16ರಂದು ಜರಗಿತು.

ಕಾಯ೯ಕ್ರಮದಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್,ತಾಪಂ ಇಒ ಕುಸುಮಾಧರ ಬಿ, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಸಹಾಯಕ ಸ್ಟೀಫನ್ ಹಾಗೂ ಇತರ ಅಧಿಕಾರಿಗಳ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿಯವರು ತಾಲೂಕಿನ 48 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಆಯ್ಕೆ ಬಗ್ಗೆ ಮಾಹಿತಿ ನೀಡಿದರು. ನಂತರ ಆಯ್ಕೆ ಪ್ರಕ್ರಿಯೆ ನಡೆಯಿತು.

Related posts

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!