22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ ಶ್ರೀ ಧ.ಮ.ಕಲಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್ ಇವರ ಅಧ್ಯಕ್ಷತೆಯಲ್ಲಿ ಜೂ.16ರಂದು ಜರಗಿತು.

ಕಾಯ೯ಕ್ರಮದಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್,ತಾಪಂ ಇಒ ಕುಸುಮಾಧರ ಬಿ, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಸಹಾಯಕ ಸ್ಟೀಫನ್ ಹಾಗೂ ಇತರ ಅಧಿಕಾರಿಗಳ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿಯವರು ತಾಲೂಕಿನ 48 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಆಯ್ಕೆ ಬಗ್ಗೆ ಮಾಹಿತಿ ನೀಡಿದರು. ನಂತರ ಆಯ್ಕೆ ಪ್ರಕ್ರಿಯೆ ನಡೆಯಿತು.

Related posts

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!