September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

ಅರಸಿನಮಕ್ಕಿ : ಹತ್ಯಡ್ಕ ಗ್ರಾ.ಪಂ. ವ್ಯಾಪ್ತಿಯ ಕಪಿಲ ನದಿಗೆ ದರ್ಭೆತಡ್ಕ ಸುದೆಗಂಡಿ ಎಂಬಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಜೂ.19 ರಂದು ದರ್ಭೆತಡ್ಕ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಕರೆಯಲಾಗಿದೆ.

ಸಭೆಯಲ್ಲಿ ಗ್ರಾ,ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿ ಇರುವಂತೆ ಎನ್ ಕರುಣಾಕರ ಗೋಗಟೆ ಹೊಸಮಠ ತಿಳಿಸಿದ್ದಾರೆ.

Related posts

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya
error: Content is protected !!