July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು.

ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿ ಶುಭಹಾರೈಸಿದರು.

ಸಭೆಯಲ್ಲಿ ಎಸ್.ಡಿ.ಎಮ್.ಸಿ ಸಮಿತಿಯ ಅಧ್ಯಕ್ಷರು ಸತೀಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್ , ಸ್ಥಳೀಯರಾದ ಅಶೋಕ್ ಕುಮಾರ್ ಜೈನ್ , ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಉದ್ಯಮಿಗಳಾದ ಜಯರಾಜ್ ನಡಕ್ಕರ, ಮುಂಡೂರು ಸೇವಾಪ್ರತಿನಿಧಿ ಭಾರತೀ ಆಚಾರ್ಯ, ಶಾಲಾ ಶಿಕ್ಷಕಿ ಶ್ರೀಮತಿ ಸುಂದರಿ ಮತ್ತು ವಿದ್ಯಾರ್ಥಿಗಳು, ಪೋಷಕರು, ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya
error: Content is protected !!