30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೂ.17ರಂದು ಜಾಮೀನು ನೀಡಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಯಶವಂತ ನಾಯ್ಕ ರವರು ನೀಡಿದ ದೂರಿನಂತೆ ಇವರಿಬ್ಬರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸರು ಇವರಿರನ್ನು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ವಿಧಿಸಿತ್ತು.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya
error: Content is protected !!