24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

ಅರಸಿನಮಕ್ಕಿ : ಹತ್ಯಡ್ಕ ಗ್ರಾ.ಪಂ. ವ್ಯಾಪ್ತಿಯ ಕಪಿಲ ನದಿಗೆ ದರ್ಭೆತಡ್ಕ ಸುದೆಗಂಡಿ ಎಂಬಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಜೂ.19 ರಂದು ದರ್ಭೆತಡ್ಕ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಕರೆಯಲಾಗಿದೆ.

ಸಭೆಯಲ್ಲಿ ಗ್ರಾ,ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿ ಇರುವಂತೆ ಎನ್ ಕರುಣಾಕರ ಗೋಗಟೆ ಹೊಸಮಠ ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya
error: Content is protected !!