23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

ಅರಸಿನಮಕ್ಕಿ : ಹತ್ಯಡ್ಕ ಗ್ರಾ.ಪಂ. ವ್ಯಾಪ್ತಿಯ ಕಪಿಲ ನದಿಗೆ ದರ್ಭೆತಡ್ಕ ಸುದೆಗಂಡಿ ಎಂಬಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಜೂ.19 ರಂದು ದರ್ಭೆತಡ್ಕ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಕರೆಯಲಾಗಿದೆ.

ಸಭೆಯಲ್ಲಿ ಗ್ರಾ,ಪಂ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿ ಇರುವಂತೆ ಎನ್ ಕರುಣಾಕರ ಗೋಗಟೆ ಹೊಸಮಠ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya
error: Content is protected !!