ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

ಸುಲ್ಕೇರಿ: ನಾವರ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ದಿನೇಶ್ ಕುಮಾರ್ ಅವರ ಮನೆಯೊಳಗೆ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು ಮನೆಯವರು ಭಯಬೀತಗೊಂಡಿದ್ದರು.

ತಕ್ಷಣ ಸ್ನೇಕ್ ಅಶೋಕ ಲಾಯಿಲರವರಿಗೆ ಮಾಹಿತಿ ನೀಡಿದ್ದು ಅವರು ಆಗಮಿಸಿ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಇತ್ತಿಚಿನ ದಿನಗಳಲ್ಲಿ ಹಲವಾರು ಕಡೆಗಳಲ್ಲಿ ಕಾಳಿಂಗ ಸರ್ಪಗಳು ಪತ್ತೆಯಾಗಿವೆ.

ಅದರಲ್ಲೂ ವಿಶೇಷವಾಗಿ ಮನೆಯೊಳಗೆ ಕಾಳಿಂಗ ಸರ್ಪಗಳು ಪತ್ತೆಯಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಆದಷ್ಟು ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಇರುವುದು ಒಳ್ಳೆಯದು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!