24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು.

ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ನಗದು ಬಹುಮಾನ ನೀಡಿ ಆಶೀರ್ವದಿಸಿದರು. ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠಲಶೆಟ್ಟಿ ರವರು ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು ಹಾಜರಾಗಿದ್ದರು.

ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
error: Content is protected !!