27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು.

ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿ ಶುಭಹಾರೈಸಿದರು.

ಸಭೆಯಲ್ಲಿ ಎಸ್.ಡಿ.ಎಮ್.ಸಿ ಸಮಿತಿಯ ಅಧ್ಯಕ್ಷರು ಸತೀಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್ , ಸ್ಥಳೀಯರಾದ ಅಶೋಕ್ ಕುಮಾರ್ ಜೈನ್ , ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಉದ್ಯಮಿಗಳಾದ ಜಯರಾಜ್ ನಡಕ್ಕರ, ಮುಂಡೂರು ಸೇವಾಪ್ರತಿನಿಧಿ ಭಾರತೀ ಆಚಾರ್ಯ, ಶಾಲಾ ಶಿಕ್ಷಕಿ ಶ್ರೀಮತಿ ಸುಂದರಿ ಮತ್ತು ವಿದ್ಯಾರ್ಥಿಗಳು, ಪೋಷಕರು, ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!