27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು.

ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿ ಶುಭಹಾರೈಸಿದರು.

ಸಭೆಯಲ್ಲಿ ಎಸ್.ಡಿ.ಎಮ್.ಸಿ ಸಮಿತಿಯ ಅಧ್ಯಕ್ಷರು ಸತೀಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್ , ಸ್ಥಳೀಯರಾದ ಅಶೋಕ್ ಕುಮಾರ್ ಜೈನ್ , ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಉದ್ಯಮಿಗಳಾದ ಜಯರಾಜ್ ನಡಕ್ಕರ, ಮುಂಡೂರು ಸೇವಾಪ್ರತಿನಿಧಿ ಭಾರತೀ ಆಚಾರ್ಯ, ಶಾಲಾ ಶಿಕ್ಷಕಿ ಶ್ರೀಮತಿ ಸುಂದರಿ ಮತ್ತು ವಿದ್ಯಾರ್ಥಿಗಳು, ಪೋಷಕರು, ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya
error: Content is protected !!