September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೂ.17ರಂದು ಜಾಮೀನು ನೀಡಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಯಶವಂತ ನಾಯ್ಕ ರವರು ನೀಡಿದ ದೂರಿನಂತೆ ಇವರಿಬ್ಬರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸರು ಇವರಿರನ್ನು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ವಿಧಿಸಿತ್ತು.

Related posts

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!