25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

ಆರಂಬೋಡಿ: ಶ್ರೀಶಾ ಸೌಹಾರ್ದ ಕೋ ಆಪರೇಟವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಪಲ್ಗುಣಿ, ಸಿದ್ದಕಟ್ಟೆ, ಶಾಲಾ ಅಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ ವೃಂದ-ಹೊಕ್ಕಾಡಿಗೋಳಿ ಶಾಲೆ, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಹನ್ನೆರಡು ಕವಲು, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ಪಾಣಿಮೇರು , ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ, ಸಿದ್ದಕಟ್ಟೆ , ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಆರಂಬೋಡಿ ಇವರ ಸಹಕಾರದೊಂದಿಗೆ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ ಇದರ ಸಹಯೋಗದೊಂದಿಗೆ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಶಿಬಿರ ಹಾಗೂ ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಇವರಿಂದ ಉಚಿತ ದಂತ ವೈದ್ಯಕೀಯ ಶಿಬಿರವು ಜೂ.18 ರಂದು ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಆರಂಬೋಡಿ ಗ್ರಾಮ ಪಂಚಾಯತ್ ಬಳಿಯ ಹೊಕ್ಕಾಡಿಗೋಳಿ ಶಾಲೆಯಲ್ಲಿ ನಡೆಯಲಿದೆ.

ಉಚಿತ ಚಿಕಿತ್ಸೆಗಳಾದ ಚರ್ಮ, ಎಲುಬು, ಕಣ್ಣು, ಕಿವಿ, ಮೂಗು, ಗಂಟಲು, ಸ್ತ್ರೀ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಜನರಲ್ ಚೆಕ್ಆಪ್, ದಂತ ಚಿಕಿತ್ಸೆ ಮತ್ತು ತಪಾಸಣೆ, ಹಾಗೂ ಅಗತ್ಯವುಳ್ಳವರಿಗೆ ಕನ್ನಡಕ ಹಾಗೂ ಕಣ್ಣಿನ ಹೊರೆಯ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದು.

Related posts

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya
error: Content is protected !!