ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

ಆರಂಬೋಡಿ: ಶ್ರೀಶಾ ಸೌಹಾರ್ದ ಕೋ ಆಪರೇಟವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಪಲ್ಗುಣಿ, ಸಿದ್ದಕಟ್ಟೆ, ಶಾಲಾ ಅಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ ವೃಂದ-ಹೊಕ್ಕಾಡಿಗೋಳಿ ಶಾಲೆ, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಹನ್ನೆರಡು ಕವಲು, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ಪಾಣಿಮೇರು , ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ, ಸಿದ್ದಕಟ್ಟೆ , ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಆರಂಬೋಡಿ ಇವರ ಸಹಕಾರದೊಂದಿಗೆ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ ಇದರ ಸಹಯೋಗದೊಂದಿಗೆ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಶಿಬಿರ ಹಾಗೂ ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಇವರಿಂದ ಉಚಿತ ದಂತ ವೈದ್ಯಕೀಯ ಶಿಬಿರವು ಜೂ.18 ರಂದು ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಆರಂಬೋಡಿ ಗ್ರಾಮ ಪಂಚಾಯತ್ ಬಳಿಯ ಹೊಕ್ಕಾಡಿಗೋಳಿ ಶಾಲೆಯಲ್ಲಿ ನಡೆಯಲಿದೆ.

ಉಚಿತ ಚಿಕಿತ್ಸೆಗಳಾದ ಚರ್ಮ, ಎಲುಬು, ಕಣ್ಣು, ಕಿವಿ, ಮೂಗು, ಗಂಟಲು, ಸ್ತ್ರೀ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಜನರಲ್ ಚೆಕ್ಆಪ್, ದಂತ ಚಿಕಿತ್ಸೆ ಮತ್ತು ತಪಾಸಣೆ, ಹಾಗೂ ಅಗತ್ಯವುಳ್ಳವರಿಗೆ ಕನ್ನಡಕ ಹಾಗೂ ಕಣ್ಣಿನ ಹೊರೆಯ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದು.

Related posts

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!