26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

ಆರಂಬೋಡಿ: ಶ್ರೀಶಾ ಸೌಹಾರ್ದ ಕೋ ಆಪರೇಟವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಪಲ್ಗುಣಿ, ಸಿದ್ದಕಟ್ಟೆ, ಶಾಲಾ ಅಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ ವೃಂದ-ಹೊಕ್ಕಾಡಿಗೋಳಿ ಶಾಲೆ, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಹನ್ನೆರಡು ಕವಲು, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ಪಾಣಿಮೇರು , ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ, ಸಿದ್ದಕಟ್ಟೆ , ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಆರಂಬೋಡಿ ಇವರ ಸಹಕಾರದೊಂದಿಗೆ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ ಇದರ ಸಹಯೋಗದೊಂದಿಗೆ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಶಿಬಿರ ಹಾಗೂ ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಇವರಿಂದ ಉಚಿತ ದಂತ ವೈದ್ಯಕೀಯ ಶಿಬಿರವು ಜೂ.18 ರಂದು ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಆರಂಬೋಡಿ ಗ್ರಾಮ ಪಂಚಾಯತ್ ಬಳಿಯ ಹೊಕ್ಕಾಡಿಗೋಳಿ ಶಾಲೆಯಲ್ಲಿ ನಡೆಯಲಿದೆ.

ಉಚಿತ ಚಿಕಿತ್ಸೆಗಳಾದ ಚರ್ಮ, ಎಲುಬು, ಕಣ್ಣು, ಕಿವಿ, ಮೂಗು, ಗಂಟಲು, ಸ್ತ್ರೀ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಜನರಲ್ ಚೆಕ್ಆಪ್, ದಂತ ಚಿಕಿತ್ಸೆ ಮತ್ತು ತಪಾಸಣೆ, ಹಾಗೂ ಅಗತ್ಯವುಳ್ಳವರಿಗೆ ಕನ್ನಡಕ ಹಾಗೂ ಕಣ್ಣಿನ ಹೊರೆಯ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya
error: Content is protected !!