September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ದೂರು ನೀಡಿದ್ದಾರೆ

ಭರತ್ ಕುಮಾರ್ ಪೈಟಿಂಗ್ ಕೆಲಸ ಮಾಡಿಕೊಂಡಿದ್ದು ದಿನಾಂಕ 05.06.2023 ರಂದ ತಾಯಿ ಮತ್ತು ತಮ್ಮ ಇಬ್ಬರೇ ಮನೆಯಲ್ಲಿದ್ದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಮನೆಯಲ್ಲಿ ಯಾರಿಗೂ ತಿಳಿಸದೆ ಭರತ್ ಕುಮಾರನು ಮನೆಯಿಂದ ಹೋಗಿದ್ದು ಈವರೆಗೆ ಆತನು ಮನೆಗೆ ವಾಪಸು ಬಂದಿರುವುದಿಲ್ಲ ಆತನಿಗೆ ದೂರವಾಣಿ ಕರೆ ಮಾಡಿದ್ದು ಆತನ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ ಈ ಮೊದಲು ಕೆಲಸಕ್ಕೆ ಹೋದವನು 2-3 ವಾರ ಬಿಟ್ಟು ಮನೆಗೆ ವಾಪಸ್ಸು ಬರುತ್ತಿದ್ದು ಹಾಗೆ ಆಗಿರಬಹುದು ಎಂದು ತಿಳಿದು ಪತ್ತೆಗೆ ಪ್ರಯತ್ನಿಸಲಿಲ್ಲ. ಆದರೆ ಇಲ್ಲಿಯವರೆಗೆ ಮನೆಗೆ ವಾಪಸು ಬಾರದೇ ಇರುವುದರಿಂದ ಸಂಬಂಧಿಕರಲ್ಲಿ ವಿಚಾರಿಸಿ ಎಲ್ಲಿಯೂ ಪತ್ತೆಯಾಗದೇ ಇದ್ದುದರಿಂದ ಕಾಣೆಯಾದ ಭರತ್ ಕುಮಾರ್ ನನ್ನು ಪತ್ತೆ ಮಾಡಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
error: Content is protected !!