July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ದೂರು ನೀಡಿದ್ದಾರೆ

ಭರತ್ ಕುಮಾರ್ ಪೈಟಿಂಗ್ ಕೆಲಸ ಮಾಡಿಕೊಂಡಿದ್ದು ದಿನಾಂಕ 05.06.2023 ರಂದ ತಾಯಿ ಮತ್ತು ತಮ್ಮ ಇಬ್ಬರೇ ಮನೆಯಲ್ಲಿದ್ದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಮನೆಯಲ್ಲಿ ಯಾರಿಗೂ ತಿಳಿಸದೆ ಭರತ್ ಕುಮಾರನು ಮನೆಯಿಂದ ಹೋಗಿದ್ದು ಈವರೆಗೆ ಆತನು ಮನೆಗೆ ವಾಪಸು ಬಂದಿರುವುದಿಲ್ಲ ಆತನಿಗೆ ದೂರವಾಣಿ ಕರೆ ಮಾಡಿದ್ದು ಆತನ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ ಈ ಮೊದಲು ಕೆಲಸಕ್ಕೆ ಹೋದವನು 2-3 ವಾರ ಬಿಟ್ಟು ಮನೆಗೆ ವಾಪಸ್ಸು ಬರುತ್ತಿದ್ದು ಹಾಗೆ ಆಗಿರಬಹುದು ಎಂದು ತಿಳಿದು ಪತ್ತೆಗೆ ಪ್ರಯತ್ನಿಸಲಿಲ್ಲ. ಆದರೆ ಇಲ್ಲಿಯವರೆಗೆ ಮನೆಗೆ ವಾಪಸು ಬಾರದೇ ಇರುವುದರಿಂದ ಸಂಬಂಧಿಕರಲ್ಲಿ ವಿಚಾರಿಸಿ ಎಲ್ಲಿಯೂ ಪತ್ತೆಯಾಗದೇ ಇದ್ದುದರಿಂದ ಕಾಣೆಯಾದ ಭರತ್ ಕುಮಾರ್ ನನ್ನು ಪತ್ತೆ ಮಾಡಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!