23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ದೂರು ನೀಡಿದ್ದಾರೆ

ಭರತ್ ಕುಮಾರ್ ಪೈಟಿಂಗ್ ಕೆಲಸ ಮಾಡಿಕೊಂಡಿದ್ದು ದಿನಾಂಕ 05.06.2023 ರಂದ ತಾಯಿ ಮತ್ತು ತಮ್ಮ ಇಬ್ಬರೇ ಮನೆಯಲ್ಲಿದ್ದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಮನೆಯಲ್ಲಿ ಯಾರಿಗೂ ತಿಳಿಸದೆ ಭರತ್ ಕುಮಾರನು ಮನೆಯಿಂದ ಹೋಗಿದ್ದು ಈವರೆಗೆ ಆತನು ಮನೆಗೆ ವಾಪಸು ಬಂದಿರುವುದಿಲ್ಲ ಆತನಿಗೆ ದೂರವಾಣಿ ಕರೆ ಮಾಡಿದ್ದು ಆತನ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ ಈ ಮೊದಲು ಕೆಲಸಕ್ಕೆ ಹೋದವನು 2-3 ವಾರ ಬಿಟ್ಟು ಮನೆಗೆ ವಾಪಸ್ಸು ಬರುತ್ತಿದ್ದು ಹಾಗೆ ಆಗಿರಬಹುದು ಎಂದು ತಿಳಿದು ಪತ್ತೆಗೆ ಪ್ರಯತ್ನಿಸಲಿಲ್ಲ. ಆದರೆ ಇಲ್ಲಿಯವರೆಗೆ ಮನೆಗೆ ವಾಪಸು ಬಾರದೇ ಇರುವುದರಿಂದ ಸಂಬಂಧಿಕರಲ್ಲಿ ವಿಚಾರಿಸಿ ಎಲ್ಲಿಯೂ ಪತ್ತೆಯಾಗದೇ ಇದ್ದುದರಿಂದ ಕಾಣೆಯಾದ ಭರತ್ ಕುಮಾರ್ ನನ್ನು ಪತ್ತೆ ಮಾಡಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
error: Content is protected !!