23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ.

ಇವರು ಬೆಂಗಳೂರಿನ ಆರ್.ಟಿ ನಗರದ ನಿವಾಸಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!