23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ.

ಇವರು ಬೆಂಗಳೂರಿನ ಆರ್.ಟಿ ನಗರದ ನಿವಾಸಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!