26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶುಭಾರಂಭ

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

ಶಿಬಾಜೆ: ಶಿಬಾಜೆಯಲ್ಲಿ ಮಧು ಎಂಟರ್ ಪ್ರೈಸಸ್ ಎಂಬ ನೂತನ ಮಳಿಗೆಯು ಇತ್ತೀಚೆಗೆ ಶುಭಾರಂಭಗೊಂಡಿತು.

ಶುಭಾರಂಭಕ್ಕೆ ಶಿಬಾಜೆ ಗ್ರಾ.ಪಂ. ಅಧ್ಯಕ್ಷ ರತೀಶ್ ಬಿ., ಉಪಾಧ್ಯಕ್ಷ ವಿನಯಚಂದ್ರ ಟಿ, ಪಂ. ಅಭಿವೃದ್ಧಿ ಅಧಿಕಾರಿ ಜಯರಾಜ್, ಪುರಂದರ ರಾವ್ ಊರ್ತಾಜೆ, ಇನ್ನಿತರ ಗಣ್ಯರು ಆಗಮಿಸಿ ಶುಭಹಾರೈಸಿದರು. ಬಂದ ಅತಿಥಿ ಗಣ್ಯರನ್ನು ಮಧುಕರ ಬಂಗೇರ ಬಾರ್‍ತಬಳ್ಳಿ ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಎಲ್ಲಾ ತರಹದ ಎಲೆಕ್ಟ್ರಿಕಲ್ ವಸ್ತುಗಳು, ಸಿಮೆಂಟ್, ಶೀಟ್ಸ್, ಸಿಮೆಂಟ್ ಕಿಟಕಿಗಳು, ಕಬ್ಬಿಣದ ಸರಳು, ಪಿವಿಸಿ ಪೈಪ್ ಫಿಟ್ಟಿಂಗ್ಸ್ ಹಾಗೂ ಇತರ ಹಾರ್ಡ್ ವೇರ್ ವಸ್ತುಗಳು ದೊರೆಯುತ್ತದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!