25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು.

ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ನಗದು ಬಹುಮಾನ ನೀಡಿ ಆಶೀರ್ವದಿಸಿದರು. ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠಲಶೆಟ್ಟಿ ರವರು ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು ಹಾಜರಾಗಿದ್ದರು.

ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya
error: Content is protected !!