September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು.

ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ನಗದು ಬಹುಮಾನ ನೀಡಿ ಆಶೀರ್ವದಿಸಿದರು. ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠಲಶೆಟ್ಟಿ ರವರು ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು ಹಾಜರಾಗಿದ್ದರು.

ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಸೆ. 7 ರಿಂದ ದಿಡುಪೆ (ಕಡಮಗುಂಡಿ) ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya
error: Content is protected !!