ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya

ಸುಲ್ಕೇರಿ: ಶ್ರೀ ರಾಮ ಶಾಲೆ ಸುಲ್ಕೇರಿಯಲ್ಲಿ ನಡೆದ ” ವಿವೇಕ ಸಂಜೀವಿನಿ ” ಔಷಧಿ ಸಸ್ಯಗಳ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಬೇಬಿ ಪೂಜಾರಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಹಾಗೂ ಸುಲ್ಕೇರಿ ಗ್ರಾಮದ ಮುಳ್ಳಗುಡ್ಡೆ ಎಂಬಲ್ಲಿ ಔಷಧಿ ವನ ನಿರ್ಮಾಣ ಕಾರ್ಯಕ್ರಮವು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢ ಶಾಲೆ, ಶಾಲಾ ಆಡಳಿತ ಮಂಡಳಿ , ಗ್ರಾಮವಿಕಾಸ ಯೋಜನೆ ಗ್ರಾಮ ಸಮಿತಿ ಸುಲ್ಕೇರಿ,ಗ್ರಾಮ ಪಂಚಾಯತ್ ಸುಲ್ಕೇರಿ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ನಡೆಯಿತು.

Leave a Comment

error: Content is protected !!