23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು,

ಮುಖ್ಯ ಮಂತ್ರಿ ಶ್ರಾವ್ಯ 7ನೇ, ಉಪ ಮುಖ್ಯಮಂತ್ರಿ ಕಿರಣ್, 6ನೇ , ವಿರೋಧ ಪಕ್ಷ ಸುಶ್ಮಿತ್ 7ನೇ, ಉಪ ವಿರೋಧ ಪಕ್ಷ ಲಿಖಿತ್ ಬಿ. 6ನೇ, ಗೃಹಮಂತ್ರಿ ಅಭಿಜಿತ್ 7ನೇ, ಉಪ ಗೃಹಮಂತ್ರಿ ಕಾರ್ತಿಕ್ 6ನೇ, ಸಾಂಸ್ಕೃತಿಕ ಮಂತ್ರಿ ರಕ್ಷಿತಾ 7ನೇ, ಉಪ ಸಾಂಸ್ಕೃತಿಕ ಮಂತ್ರಿ ಅದ್ವಿತಿ 6ನೇ, ತೋಟಗಾರಿಕೆ ಮಂತ್ರಿ ಅರ್ಜುನ್ 7ನೇ, ಉಪ ತೋಟಗಾರಿಕೆ ಮಂತ್ರಿ ಪವನ್, ನೀರಾವರಿ ಮಂತ್ರಿ:ಪ್ರಿಯಾಂಕ 7ನೇ, ಉಪ ನೀರಾವರಿ ಮಂತ್ರಿ: ದೀಕ್ಷಿತ್ ಗೌಡ 6ನೇ, ಸಾಕೇತ್ 6ನೇ, ಸ್ವಚ್ಛತಾ ಮಂತ್ರಿ:ಪ್ರಣಮ್ಯ 6ನೇ, ಉಪ ಸ್ವಚ್ಛತಾ ಮಂತ್ರಿ ಚಂದ್ರ ಪ್ರಸಾದ್ 6ನೇ, ಆಹಾರ ಮಂತ್ರಿ ದೀಕ್ಷಿತ್ 6ನೇ, ಉಪ ಆಹಾರ ಮಂತ್ರಿ: ನಿವೇದಿತಾ 6ನೇ , ಗ್ರಂಥಾಲಯ ಮಂತ್ರಿ ಶುಭಲತಾ 7ನೇ , ಉಪ ಗ್ರಂಥಾಲಯ ಮಂತ್ರಿ ಚೇತನಾ 6ನೇ, ಕ್ರೀಡಾ ಮಂತ್ರಿ ಕೀರ್ತನ್ 7ನೇ, ಉಪ ಕ್ರೀಡಾ ಮಂತ್ರಿ: ಜಿತೇಶ್ 6ನೇ, ಆರೋಗ್ಯ ಮಂತ್ರಿ ಕುಶ್ಮಿತಾ 7ನೇ, ಉಪ ಆರೋಗ್ಯ ಮಂತ್ರಿ: ಚೈತ್ರೇಶ್ 6ನೇ , ಎಲ್ಲಾ ಮಂತ್ರಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಸಮ್ಮುಖದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya
error: Content is protected !!