ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು,

ಮುಖ್ಯ ಮಂತ್ರಿ ಶ್ರಾವ್ಯ 7ನೇ, ಉಪ ಮುಖ್ಯಮಂತ್ರಿ ಕಿರಣ್, 6ನೇ , ವಿರೋಧ ಪಕ್ಷ ಸುಶ್ಮಿತ್ 7ನೇ, ಉಪ ವಿರೋಧ ಪಕ್ಷ ಲಿಖಿತ್ ಬಿ. 6ನೇ, ಗೃಹಮಂತ್ರಿ ಅಭಿಜಿತ್ 7ನೇ, ಉಪ ಗೃಹಮಂತ್ರಿ ಕಾರ್ತಿಕ್ 6ನೇ, ಸಾಂಸ್ಕೃತಿಕ ಮಂತ್ರಿ ರಕ್ಷಿತಾ 7ನೇ, ಉಪ ಸಾಂಸ್ಕೃತಿಕ ಮಂತ್ರಿ ಅದ್ವಿತಿ 6ನೇ, ತೋಟಗಾರಿಕೆ ಮಂತ್ರಿ ಅರ್ಜುನ್ 7ನೇ, ಉಪ ತೋಟಗಾರಿಕೆ ಮಂತ್ರಿ ಪವನ್, ನೀರಾವರಿ ಮಂತ್ರಿ:ಪ್ರಿಯಾಂಕ 7ನೇ, ಉಪ ನೀರಾವರಿ ಮಂತ್ರಿ: ದೀಕ್ಷಿತ್ ಗೌಡ 6ನೇ, ಸಾಕೇತ್ 6ನೇ, ಸ್ವಚ್ಛತಾ ಮಂತ್ರಿ:ಪ್ರಣಮ್ಯ 6ನೇ, ಉಪ ಸ್ವಚ್ಛತಾ ಮಂತ್ರಿ ಚಂದ್ರ ಪ್ರಸಾದ್ 6ನೇ, ಆಹಾರ ಮಂತ್ರಿ ದೀಕ್ಷಿತ್ 6ನೇ, ಉಪ ಆಹಾರ ಮಂತ್ರಿ: ನಿವೇದಿತಾ 6ನೇ , ಗ್ರಂಥಾಲಯ ಮಂತ್ರಿ ಶುಭಲತಾ 7ನೇ , ಉಪ ಗ್ರಂಥಾಲಯ ಮಂತ್ರಿ ಚೇತನಾ 6ನೇ, ಕ್ರೀಡಾ ಮಂತ್ರಿ ಕೀರ್ತನ್ 7ನೇ, ಉಪ ಕ್ರೀಡಾ ಮಂತ್ರಿ: ಜಿತೇಶ್ 6ನೇ, ಆರೋಗ್ಯ ಮಂತ್ರಿ ಕುಶ್ಮಿತಾ 7ನೇ, ಉಪ ಆರೋಗ್ಯ ಮಂತ್ರಿ: ಚೈತ್ರೇಶ್ 6ನೇ , ಎಲ್ಲಾ ಮಂತ್ರಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಸಮ್ಮುಖದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya
error: Content is protected !!