September 6, 2026
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya
error: Content is protected !!