25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನೀರಿನ ರಭಸಕ್ಕೆ ನಾಪತ್ತೆಯಾಗಿದ್ದಾರೆ. ಪುನೀತ್ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿ ಎಂಬಲ್ಲಿಯ ನಿವಾಸಿಯಾಗಿದ್ದು ಇವರು ನಿಟ್ಟೆಯಲ್ಲಿ ಉಪನ್ಯಾಸಕರಾಗಿದ್ದರು.ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya
error: Content is protected !!