32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು,

ಮುಖ್ಯ ಮಂತ್ರಿ ಶ್ರಾವ್ಯ 7ನೇ, ಉಪ ಮುಖ್ಯಮಂತ್ರಿ ಕಿರಣ್, 6ನೇ , ವಿರೋಧ ಪಕ್ಷ ಸುಶ್ಮಿತ್ 7ನೇ, ಉಪ ವಿರೋಧ ಪಕ್ಷ ಲಿಖಿತ್ ಬಿ. 6ನೇ, ಗೃಹಮಂತ್ರಿ ಅಭಿಜಿತ್ 7ನೇ, ಉಪ ಗೃಹಮಂತ್ರಿ ಕಾರ್ತಿಕ್ 6ನೇ, ಸಾಂಸ್ಕೃತಿಕ ಮಂತ್ರಿ ರಕ್ಷಿತಾ 7ನೇ, ಉಪ ಸಾಂಸ್ಕೃತಿಕ ಮಂತ್ರಿ ಅದ್ವಿತಿ 6ನೇ, ತೋಟಗಾರಿಕೆ ಮಂತ್ರಿ ಅರ್ಜುನ್ 7ನೇ, ಉಪ ತೋಟಗಾರಿಕೆ ಮಂತ್ರಿ ಪವನ್, ನೀರಾವರಿ ಮಂತ್ರಿ:ಪ್ರಿಯಾಂಕ 7ನೇ, ಉಪ ನೀರಾವರಿ ಮಂತ್ರಿ: ದೀಕ್ಷಿತ್ ಗೌಡ 6ನೇ, ಸಾಕೇತ್ 6ನೇ, ಸ್ವಚ್ಛತಾ ಮಂತ್ರಿ:ಪ್ರಣಮ್ಯ 6ನೇ, ಉಪ ಸ್ವಚ್ಛತಾ ಮಂತ್ರಿ ಚಂದ್ರ ಪ್ರಸಾದ್ 6ನೇ, ಆಹಾರ ಮಂತ್ರಿ ದೀಕ್ಷಿತ್ 6ನೇ, ಉಪ ಆಹಾರ ಮಂತ್ರಿ: ನಿವೇದಿತಾ 6ನೇ , ಗ್ರಂಥಾಲಯ ಮಂತ್ರಿ ಶುಭಲತಾ 7ನೇ , ಉಪ ಗ್ರಂಥಾಲಯ ಮಂತ್ರಿ ಚೇತನಾ 6ನೇ, ಕ್ರೀಡಾ ಮಂತ್ರಿ ಕೀರ್ತನ್ 7ನೇ, ಉಪ ಕ್ರೀಡಾ ಮಂತ್ರಿ: ಜಿತೇಶ್ 6ನೇ, ಆರೋಗ್ಯ ಮಂತ್ರಿ ಕುಶ್ಮಿತಾ 7ನೇ, ಉಪ ಆರೋಗ್ಯ ಮಂತ್ರಿ: ಚೈತ್ರೇಶ್ 6ನೇ , ಎಲ್ಲಾ ಮಂತ್ರಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಸಮ್ಮುಖದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

Related posts

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!