ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು,

ಮುಖ್ಯ ಮಂತ್ರಿ ಶ್ರಾವ್ಯ 7ನೇ, ಉಪ ಮುಖ್ಯಮಂತ್ರಿ ಕಿರಣ್, 6ನೇ , ವಿರೋಧ ಪಕ್ಷ ಸುಶ್ಮಿತ್ 7ನೇ, ಉಪ ವಿರೋಧ ಪಕ್ಷ ಲಿಖಿತ್ ಬಿ. 6ನೇ, ಗೃಹಮಂತ್ರಿ ಅಭಿಜಿತ್ 7ನೇ, ಉಪ ಗೃಹಮಂತ್ರಿ ಕಾರ್ತಿಕ್ 6ನೇ, ಸಾಂಸ್ಕೃತಿಕ ಮಂತ್ರಿ ರಕ್ಷಿತಾ 7ನೇ, ಉಪ ಸಾಂಸ್ಕೃತಿಕ ಮಂತ್ರಿ ಅದ್ವಿತಿ 6ನೇ, ತೋಟಗಾರಿಕೆ ಮಂತ್ರಿ ಅರ್ಜುನ್ 7ನೇ, ಉಪ ತೋಟಗಾರಿಕೆ ಮಂತ್ರಿ ಪವನ್, ನೀರಾವರಿ ಮಂತ್ರಿ:ಪ್ರಿಯಾಂಕ 7ನೇ, ಉಪ ನೀರಾವರಿ ಮಂತ್ರಿ: ದೀಕ್ಷಿತ್ ಗೌಡ 6ನೇ, ಸಾಕೇತ್ 6ನೇ, ಸ್ವಚ್ಛತಾ ಮಂತ್ರಿ:ಪ್ರಣಮ್ಯ 6ನೇ, ಉಪ ಸ್ವಚ್ಛತಾ ಮಂತ್ರಿ ಚಂದ್ರ ಪ್ರಸಾದ್ 6ನೇ, ಆಹಾರ ಮಂತ್ರಿ ದೀಕ್ಷಿತ್ 6ನೇ, ಉಪ ಆಹಾರ ಮಂತ್ರಿ: ನಿವೇದಿತಾ 6ನೇ , ಗ್ರಂಥಾಲಯ ಮಂತ್ರಿ ಶುಭಲತಾ 7ನೇ , ಉಪ ಗ್ರಂಥಾಲಯ ಮಂತ್ರಿ ಚೇತನಾ 6ನೇ, ಕ್ರೀಡಾ ಮಂತ್ರಿ ಕೀರ್ತನ್ 7ನೇ, ಉಪ ಕ್ರೀಡಾ ಮಂತ್ರಿ: ಜಿತೇಶ್ 6ನೇ, ಆರೋಗ್ಯ ಮಂತ್ರಿ ಕುಶ್ಮಿತಾ 7ನೇ, ಉಪ ಆರೋಗ್ಯ ಮಂತ್ರಿ: ಚೈತ್ರೇಶ್ 6ನೇ , ಎಲ್ಲಾ ಮಂತ್ರಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಸಮ್ಮುಖದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

Related posts

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಕ್ಷಾಬಂಧನ – ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!