April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,
ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆ ಪಡೆದ ಸಂಘಟನೆಯೆಂದು ಸಮಾಜದಲ್ಲಿ ಗುರುತಿಸಿಕೊಂಡಿದೆ‌

ಈ ಬಾರಿ ಸುರೇಶ್ ಪೂಜಾರಿ ಅಭಿಮಾನಿಗ ಬಳಗದಿಂದ
ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರೂಫ್ ಸಂಯೋಜಕಾರದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಹಿತೇಶ್ ಸಾವ್ಯ ,ದೇವದಾಸ್ ಸಾಲ್ಯಾನ್, ಸದಸ್ಯರಾದ ರಾಜೇಂದ್ರ ಸಾಲ್ಯಾನ್, ಪ್ರಕಾಶ್ ಕಟ್ರಬೈಲ್, ಸನತ್ .ಪಿ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!