25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,
ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆ ಪಡೆದ ಸಂಘಟನೆಯೆಂದು ಸಮಾಜದಲ್ಲಿ ಗುರುತಿಸಿಕೊಂಡಿದೆ‌

ಈ ಬಾರಿ ಸುರೇಶ್ ಪೂಜಾರಿ ಅಭಿಮಾನಿಗ ಬಳಗದಿಂದ
ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರೂಫ್ ಸಂಯೋಜಕಾರದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಹಿತೇಶ್ ಸಾವ್ಯ ,ದೇವದಾಸ್ ಸಾಲ್ಯಾನ್, ಸದಸ್ಯರಾದ ರಾಜೇಂದ್ರ ಸಾಲ್ಯಾನ್, ಪ್ರಕಾಶ್ ಕಟ್ರಬೈಲ್, ಸನತ್ .ಪಿ ಉಪಸ್ಥಿತರಿದ್ದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya
error: Content is protected !!