25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,
ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆ ಪಡೆದ ಸಂಘಟನೆಯೆಂದು ಸಮಾಜದಲ್ಲಿ ಗುರುತಿಸಿಕೊಂಡಿದೆ‌

ಈ ಬಾರಿ ಸುರೇಶ್ ಪೂಜಾರಿ ಅಭಿಮಾನಿಗ ಬಳಗದಿಂದ
ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರೂಫ್ ಸಂಯೋಜಕಾರದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಹಿತೇಶ್ ಸಾವ್ಯ ,ದೇವದಾಸ್ ಸಾಲ್ಯಾನ್, ಸದಸ್ಯರಾದ ರಾಜೇಂದ್ರ ಸಾಲ್ಯಾನ್, ಪ್ರಕಾಶ್ ಕಟ್ರಬೈಲ್, ಸನತ್ .ಪಿ ಉಪಸ್ಥಿತರಿದ್ದರು.

Related posts

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya
error: Content is protected !!